ಅಬ್ದುಲ್ ಮಜೀದ್. ಎಸ್. ಎಂ - ಎಲ್ಲ ಐಟಂಗಳು
ಐಟಂಗಳ ಸಂಖ್ಯೆ: 14
- ಕನ್ನಡ ಬರಹಗಾರ : ಅಬ್ದುಲ್ ಮಜೀದ್. ಎಸ್. ಎಂ ಪರಿಶೀಲನೆ : ಉದಿನೂರು ಮುಹಮ್ಮದ್ ಕುಂಞಿ
ಪ್ರತಿಯೊಬ್ಬ ಸತ್ಯವಿಶಾಸಿಯೂ ಐದು ಹೊತ್ತಿನ ನಮಾಝ್ ಅನ್ನು ಸೂಕ್ತ ಸಮಯದಲ್ಲಿ ನಿರ್ವಹಿಸಬೇಕಾದುದು ಅವನ ಮೇಲಿರುವ ಕಡ್ಡಾಯ ಭಾದ್ಯತೆಯಾಗಿದೆ. ಅವುಗಳಲ್ಲೊಂದಾದ ಫ಼ಜ್ರ್ ನಮಾಝಿನ ಪ್ರಾಮುಖ್ಯತೆಯ ಮತ್ತು ಶ್ರೇಷ್ಟತೆಯ ಕುರಿತು ವಿವರಿಸುವ ಲೇಖನವಾಗಿದೆ.
- ಕನ್ನಡ
ಅಲ್ಲಾಹು ಎಲ್ಲಿದ್ದಾನೆ ಎಂಬ ಪ್ರಶ್ನೆಗೆ ಉತ್ತರ ನೀಡುತ್ತದೆ. ಅದೆಷ್ಟೋ ಜನರು ಈ ವಿಷಯದಲ್ಲಿ ಪರಸ್ಪರ ಚರ್ಚಿಸುವುದನ್ನು ನಾವು ಕಾಣುತ್ತೇವೆ. ಕೆಲವರು ಅಲ್ಲಾಹು ಎಲ್ಲ ಕಡೆಯಿದ್ದಾನೆ ಎನ್ನುತ್ತಾರೆ. ಈ ವಿಷಯದಲ್ಲಿ ಜನರನ್ನು ಸಂಶಯ, ಗೊಂದಲ ಹಾಗು ಪಥಭ್ರಷ್ಟತೆಯಲ್ಲಿ ಬೀಳದಂತೆ ತಡೆಯುವ ಪರಿಣಾಮಕಾರಿಯೂ ಸಂಕ್ಷಿಪ್ತವೂ ಆದ ಉತ್ತರವೂ ಇಗೋ ಇಲ್ಲಿದೆ. ಇದು ಅಲ್ಲಾಹುವಿನ ಗ್ರಂಥ ಹಾಗೂ ಅವನ ಪ್ರವಾದಿಯ ಸುನ್ನತ್ ಪ್ರಕಾರ ಹಾಗೂ ಸಜ್ಜನ ಪೂರ್ವಿಕರ ಮಾರ್ಗದ ಆಧಾರದಲ್ಲಿ ರಚಿಸಲಾದ ಲೇಖನವಾಗಿದೆ.
- ಕನ್ನಡ ಬರಹಗಾರ : ಉಮರ್ ಅಹ್ಮದ್ ಮದನಿ ಪರಿಶೀಲನೆ : ಅಬ್ದುಲ್ ಮಜೀದ್. ಎಸ್. ಎಂ
ಈ ಕಿರುಪತ್ರದಲ್ಲಿ ಲೇಖಕರು ಖುರ್ಆಿನ್ ಅದ್ಭುತಗಳ ಅದ್ಭುತ ಎಂಬುದಾಗಿ ವಿವರಿಸಿದ್ದಾರೆ. ಜೊತೆಗೆ ಖುರ್ಆ ನ್ನ�ಲ್ಲಿರುವ ಕೆಲವು ವೈಜ್ಞಾನಿಕ ಶಾಖೆಗಳನ್ನು ವಿವರಿಸಿದ್ದಾರೆ.
- ಕನ್ನಡ ಬರಹಗಾರ : ಅಬ್ದುಲ್ ಮಜೀದ್. ಎಸ್. ಎಂ ಪರಿಶೀಲನೆ : ಉಮರ್ ಅಹ್ಮದ್ ಮದನಿ
ಖುರ್’ಆನ್ ಹಾಗೂ ಅಧಿಕೃತ ಸುನ್ನತ್ ಮತ್ತು ಪ್ರಮುಖ ವಿದ್ವಾಂಸರ ಹೇಳಿಕೆಯ ಆಧಾರದಲ್ಲ್ಲಿ ಮೀಲಾದುನ್ನಬಿ ಆಚರಣೆಯ ವಿಧಿಯನ್ನು ಪ್ರಸ್ತುತ ಲೇಖನದಲ್ಲಿ ವಿವರಿಸಲಾಗಿದೆ. ಇದು ಅನುಮತಿಯುಳ್ಳ ಕಾರ್ಯವಾಗಿದೆ ಎಂದು ಹೇಳುವವರ ದುರ್ವಾದ ಹಾಗೂ ಊಹೆಗಳನ್ನೂ ಸಂಕ್ಷಿಪ್ತವಾಗಿ ಖಂಡಿಸಲಾಗಿದೆ . ಇಮಾಂ ಮಾಲಿಕ್ (ರ) ಹೇಳಿದ್ದಾರೆ: ಯಾರಾದರೂ ಇಸ್ಲಾಮಿನಲ್ಲಿ ಹೊಸತಾದ ಕಾರ್ಯವೊಂದನ್ನು ಉತ್ತಮವೆಂದು ಭಾವಿಸಿ ಉಂಟುಮಾಡುತ್ತಾನೋ ಅವನು ಪ್ರವಾದಿ ಮುಹಮ್ಮದ(ಸ)ರು ತಮ್ಮ ಸಂದೆಶವಾಹಕತ್ವದಲ್ಲಿ ವಂಚನೆಯೆಸಗಿದ್ದಾರೆ ಎಂದು ವಾದಿಸಿದವನಾಗಿದ್ದಾನೆ. ಕಾರಣವೇನೆಂದರೆ ಅಲ್ಲಾಹು ಹೇಳಿದ್ದಾನೆ: "ಇಂದಿನ ದಿನ ನಾನು ನಿಮ್ಮ ದೀನನ್ನು ನಿಮಗೋಸ್ಕರ ಪೂರ್ತಿಗೊಳಿಸಿದ್ದೇನೆ". ಅಂದು ಇಲ್ಲದಂತಹ ದೀನ್ ಇಂದು ದೀನ್ ಆಗಲು ಸಾಧ್ಯವಿಲ್ಲ.
- ಕನ್ನಡ ಉಪನ್ಯಾಸಕ : ಉದಿನೂರು ಮುಹಮ್ಮದ್ ಕುಂಞಿ ಉಪನ್ಯಾಸಕ : ಅಬ್ದುಲ್ ಮಜೀದ್. ಎಸ್. ಎಂ ಪರಿಶೀಲನೆ : ಉದಿನೂರು ಮುಹಮ್ಮದ್ ಕುಂಞಿ
ಶಫಾಅತ್ ಸಿಗಲು ನಾವು ಯಾರ ಹತ್ತಿರ ಬೇಡಬೇಕು ? ಮುಅಜಿಝತ್ ಅಲ್ಲಾಹನು ಅವನ ಪ್ರವಾದಿಗಳಿಗೆ ಬೆಂಬಲ ನೀಡಲಿಕ್ಕಾಗಿ ಪ್ರಕಟವಾಗುವ ಅದ್ಭುತ ಕಾರ್ಯಗಳಾಗಿವೆ. ಆದರೆ ಪುಣ್ಯವಂತರಾದ ಮಹಾನ್ ವ್ಯಕ್ತಿಗಳಿಗೆ ಆದರದ ರೂಪದಲ್ಲಿ ಅಲ್ಲಾಹು ನೀಡುವಾಗ ಅದು ಕರಾಮತ್ ಎಂದು ಕರೆಯಲಾಗುತ್ತದೆ. ಕರಾಮತ್ ಎಂಬುದು ಅದು ಯಾರಿಗೆ ಪ್ರಕಟವಾಯಿತೋ ಅವರು ರಹಸ್ಯವಾಗಿಡಬೇಕಾದ ಸಂಗತಿಯಾಗಿದೆ. ಸಹಾಬಿಗಳಿಗೆ ಕರಾಮತ್ ನೀಡಿದ್ದರೂ ಕೂಡಾ ಅದು ನಮಗೆ ಅವರೊಂದಿಗೆ ಪ್ರಾರ್ಥಿಸುವುದಕ್ಕೆ ಪುರಾವೆಯಲ್ಲ . ಅಲ್ಲಾಹನು ಎಲ್ಲಿದ್ದಾನೆ ? ಮುಂತಾದ ವಿಷಯಗಳನ್ನು ಕುರ್ ಆನ್ ಮತ್ತು ಹದೀಸ್ ಗಳ ಆಧಾರದಲ್ಲಿ ವಿವರಿಸುವ ಭಾಷಣ.
- ಕನ್ನಡ
- ಕನ್ನಡ
- ಕನ್ನಡ ಬರಹಗಾರ : ಅಬ್ದುಲ್ ಮಜೀದ್. ಎಸ್. ಎಂ ಪರಿಶೀಲನೆ : ಉದಿನೂರು ಮುಹಮ್ಮದ್ ಕುಂಞಿ
ಅಲ್ಲಾಹನ ಅನುಗ್ರಹವಾದ ಸಂಪತ್ತನ್ನು ಅವನು ಇಚ್ಚಿಸುವವರಿಗೆ ಅಗಣಿತವಾಗಿ ನೀಡುವನು. ಸಂಪತ್ತನ್ನು ಅಲ್ಲಾಹನ ನಿಯಮಗಳಿಗೆ ವಿಧೇಯರಾಗಿದ್ದುಕೊಂಡು ಸಂಪಾದಿಸಬೇಕು ಮತ್ತು ಖರ್ಚು ಮಾಡಬೇಕು. ಸ್ವದಖ:ಗಳ ಮಹತ್ವ, ಶ್ರೇಷ್ಟತೆ ಮತ್ತು ದಾನ ಮಾಡುವವರಿಗೆ ಲಭಿಸುವ ಅತ್ಯಂತ ಪ್ರತಿಫಲಗಳ ಕುರಿತು ವಿವರಿಸುತ್ತದೆ.
- ಕನ್ನಡ ಬರಹಗಾರ : ಅಬ್ದುಲ್ ಮಜೀದ್. ಎಸ್. ಎಂ ಪರಿಶೀಲನೆ : ಉದಿನೂರು ಮುಹಮ್ಮದ್ ಕುಂಞಿ
ಈ ಲೇಖನವು ಅದಾನ್’ ಮತ್ತು ಇಕಾಮತ್, ಹೆಸರಿಡುವುದು ಮುಂತಾದ ಮಗುಜನಿಸಿದರೆ ಪಾಲಿಸಬೇಕಾದ ವಿಧಿಗಳ ಕುರಿತು ಹಾಗೂ ಪೋಷಕರು ಗಮನಿಸಬೇಕಾದ ಕೆಲವು ವಿಷಯಗಳನ್ನು ಕುರಿತು ವಿವರಿಸುತ್ತದೆ.
- ಕನ್ನಡ ಉಪನ್ಯಾಸಕ : ಅಬ್ದುಲ್ ಮಜೀದ್. ಎಸ್. ಎಂ ಪರಿಶೀಲನೆ : ಉಮರ್ ಅಹ್ಮದ್ ಮದನಿ
ಅಲ್ಲಾಹನಿಂದ ಲಭಿಸಿದ ಅನುಗ್ರಹಗಳಿಗೆ ಮನುಷ್ಯನು ಕೃತಜ್ಞತೆ ಸಲ್ಲಿಸಬೇಕು. ಅಲ್ಲಾಹನ ಕೋಪಕ್ಕೆ ಪಾತ್ರರಾದವರು ಮತ್ತು ದಾರಿ ತಪ್ಪಿದವರ ಮಾರ್ಗ ಯಾವುದು? ಅವನು ಅನುಗ್ರಹಿಸಿದವರು ಯಾರು? ನಾವು ಯಾರನ್ನು ಅನುಸರಿಸಿ ಶಾಶ್ವತ ಮೋಕ್ಷವನ್ನು ಪಡೆಯ ಬೇಕು? ಪ್ರಾರ್ಥನೆ ಮತ್ತು ಆರಾಧನೆಗಳನ್ನೂ ನಾವು ಅಲ್ಲಾಹನೊಡನೆ ಮಾತ್ರ ಮಾಡ ಬೇಕಾಗಿರುವದು ಏಕೆ? ಮುಂತಾದ ಹಲವಾರು ಉಪದೇಶಗಳ ಭಾಷಣ
- ಕನ್ನಡ ಉಪನ್ಯಾಸಕ : ಅಬ್ದುಲ್ ಮಜೀದ್. ಎಸ್. ಎಂ ಪರಿಶೀಲನೆ : ಉಮರ್ ಅಹ್ಮದ್ ಮದನಿ
ರಮಾದಾನ್ ತಿಂಗಳಲ್ಲಿ ವೃತಾನುಷ್ಟಾನ ಮತ್ತು ಸತ್ಕರ್ಮ ಗಳಿಂದ ತುಂಬಿದ ಜೀವನ ನಡೆಸಿ ಅಲ್ಲಾಹನ ಮತ್ತು ಪ್ರವಾದಿ ಸಲ್ಲಲ್ಲಾಹು ಅಲೈಹಿ ವಸಲ್ಲಂ ಅವರ ನಿರ್ದೇಶಗಳನ್ನು ಜೀವನದಲ್ಲಿ ಅಳವಡಿಸಿದ ಸತ್ಯ ವಿಶ್ವಾಸಿಗಳು ರಮದಾನಿನ ನಂತರ ಬರುವ ರಮಾದಾನ್ ವರೆಗೂ ಅದೇ ರೀತಿಯ ಜೀವನವನ್ನು ನಡೆಸ ಬೇಕಾಗಿದೆ. ಪಾರತ್ರಿಕ ಜೀವನದಲ್ಲಿ ಅಲ್ಲಾಹ ನು ಮನುಷ್ಯನಲ್ಲಿ ಕೇಳುವ ಐದು ಪ್ರಶ್ನೆಗಳು, ನಾಲಗೆಯ ವಿಪತ್ತುಗಳು, ದ್ವಿಮುಖ ಧೋರಣೆಯ ಕುರಿತು ಪ್ರವಾದಿ ಯು ಹೇಳಿದ ಮಾತುಗಳು, ಮುಂತಾಗಿ ಒಬ್ಬ ವ್ಯಕ್ತಿಯು ಸಭ್ಯನಾಗಿ ಬದುಕಲು ಬೇಕಾದ ವಿಷಯಗಳನ್ನು ಭಾಷಣಕಾರರು ವಿವರಿಸುತ್ತಾರೆ.
- ಕನ್ನಡ ಬರಹಗಾರ : ಅಬ್ದುಲ್ ಮಜೀದ್. ಎಸ್. ಎಂ ಪರಿಶೀಲನೆ : ಉಮರ್ ಅಹ್ಮದ್ ಮದನಿ
ಸಂಕ್ಷಿಪ್ತ ರೂಪದಲ್ಲಿ ಹಜ್ಜ್ ನ ವಿಧಿ ವಿಧಾನಗಳನ್ನು ಸಚಿತ್ರ ವಿವರಿಸುವ ಕೃತಿ
- ಕನ್ನಡ ಬರಹಗಾರ : ಸಯ್ಯದ್ ಸಹ್ಫ಼ರ್ ಸಾದಿಖ್ ಬರಹಗಾರ : ಉಮರ್ ಅಹ್ಮದ್ ಮದನಿ ಬರಹಗಾರ : ಅಬ್ದುಲ್ ಮಜೀದ್. ಎಸ್. ಎಂ ಅನುವಾದ : ಅಬ್ದುಲ್ ಮಜೀದ್. ಎಸ್. ಎಂ ಪರಿಶೀಲನೆ : ಉಮರ್ ಅಹ್ಮದ್ ಮದನಿ
ಅಲ್ಲಾಹುವಿನ ಅನುಗ್ರಹವಾದ ನಾಲಗೆಯನ್ನು ಮಾನವನು ತನ್ನ ನಾಶಕ್ಕೆ ಬಳಸದೆ ಅದನ್ನು ಅವನ ಸುರಕ್ಷಿತತೆಗೆ ಹೇಗೆ ಬಳಸಬೇಕು ಎಂಬುದನ್ನು ವಿವರಿಸುವ ಲಘು ಕೃತಿ. ಸುಳ್ಳು, ಚಾಡಿ, ಪರನಿಂದೆ ಮುಂತಾದ ದುರ್ಗುಣಗಳಿಂದ ಸತ್ಯವಿಶ್ವಾಸಿಗಳು ದೂರ ನಿಲ್ಲಬೇಕಾದ ಅನಿವಾರ್ಯತೆಯನ್ನು ಇದು ತೋರಿಸಿಕೊಡುತ್ತದೆ.